ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರಆರು ತಿಂಗಳ ಅವಧಿ ಪೂರ್ಣಗೊಳಿಸಿದ ಹಿನ್ನೆಲೆ, ಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರಗತಿಯ ಮಾಹಿತಿ ನೀಡುವ ‘ ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು ‘ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು.
ಶುಕ್ರವಾರದಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿತಮ್ಮ ನೇತೃತ್ವದ ಸರ್ಕಾರಆರು ತಿಂಗಳ ಅವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರಗತಿಯ ಮಾಹಿತಿ ನೀಡುವ ‘ ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು ‘ ಕಿರು ಹೊತ್ತಿಗೆ ತಿಂಗಳು ಆರು ನಿರ್ಣಯ ನೂರನ್ನು ಬಿಡುಗಡೆ ಮಾಡಿದರು.
ಈ ವೇಳೆ ಸಚಿವ ಸಂಪುಟದ ಸದಸ್ಯರು, ಸಂಸದರು, ಶಾಸಕರು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.