DEATH

ಸಿದ್ದೇಶ್ವರ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಾಸಕ ಚನ್ನರಾಜ ಹಟ್ಟಿಹೊಳಿ

Share

ವಿಜಯಪುರದ ಜ್ಞಾನಯೋಗಾಶ್ರಮದ  ಪರಮ ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮಿಗಳ ನಿಧನದ ಸುದ್ಧಿ ಮನಸ್ಸಿಗೆ ತೀವ್ರ ನೋವನ್ನುಂಟು ಮಾಡಿದೆ.

ಕೋಟ್ಯಂತರ ಭಕ್ತಾಧಿಗಳ ಬಾಳಿನ ಬೆಳಕು, ನಡೆದಾಡುವ ದೇವರಾಗಿದ್ದ ಅವರು ತಮ್ಮ ಆಧ್ಯಾತ್ಮಿಕ ಪ್ರವಚನಗಳ ಮೂಲಕ ಜನರಲ್ಲಿ ಭಕ್ತಿಭಾವಗಳ ಬೀಜವನ್ನು ಬಿತ್ತಿ, ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು, ಇವತ್ತು ಶ್ರೀಗಳನ್ನು ಕಳೆದುಕೊಂಡಿದ್ದು, ದೇಶಕ್ಕೆ ತುಂಬಲಾರದ ನಷ್ಟವಾಗಿದೆ‌.

ದ್ದೇಶ್ವರ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಾಸಕ ಚನ್ನರಾಜ ಹಟ್ಟಿಹೊಳಿ

Tags: