Districts
3 years ago
ಗಡಿ ವಿವಾದ, ಮುಂದಿನ ವಾರ ಸರ್ವಪಕ್ಷಗಳ ಸಭೆ: ಸಿಎಂ ಬೊಮ್ಮಾಯಿ
3 years ago
ಆರ್ಸಿಯು ವಿರುದ್ಧ ಭುಗಿಲೆದ್ದ ಹಿರೇಬಾಗೇವಾಡಿ ರೈತರ ಆಕ್ರೋಶ
3 years ago
ಇಬ್ಬರು ಪ್ರಥಮ ದರ್ಜೆ ಸಹಾಯಕರ ವಜಾ: ಡಿಸಿ ನಿತೇಶ ಪಾಟೀಲ್ ಮಹತ್ವದ ಆದೇಶ ಆಂಕರ್: ಪೂರ್ವಾನುಮತಿ ಇಲ್ಲದೆ ದೀರ್ಘ ಅವಧಿಯಲ್ಲಿ ಕರ್ತವ್ಯಕ್ಕೆ ಗೈರು ಹಾಜರಾಗಿ ಕರ್ತವ್ಯಲೋಪ ಎಸಗಿರುವ ಹಿನ್ನಲೆಯಲ್ಲಿ ಇಬ್ಬರು ಪ್ರಥಮ ದರ್ಜೆ ಸಹಾಯಕರನ್ನು (ಎಫ್.ಡಿ.ಎ) ಸರ್ಕಾರಿ ಸೇವೆಯಿಂದ ವಜಾಗೊಳಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆದೇಶ ಹೊರಡಿಸಿರುತ್ತಾರೆ. ವಾ.ಓ: ರಾಮದುರ್ಗ ತಹಶೀಲ್ದಾರ ಕಚೇರಿಯ ಪ್ರಥಮ ದರ್ಜೆ ಸಹಾಯಕ ಸಿ.ಎನ್.ನಾಗೂರ ಹಾಗೂ ರಾಯಬಾಗ ತಹಶೀಲ್ದಾರ ಕಚೇರಿಯ ಪ್ರಥಮ ದರ್ಜೆ ಸಹಾಯಕ ಎ.ಬಿ.ಬಸರಗಿ ಅವರು ದೀರ್ಘಾವಧಿ ಕಾಲ ಅನಧಿಕೃತ ಗೈರು ಹಾಜರಿಯಾಗಿ ಕರ್ತವ್ಯ ನಿಯೋಜನೆಯ ಜವಾಬ್ದಾರಿಯನ್ನು ನಿಭಾಯಿಸದೇ ಕರ್ತವ್ಯಲೋಪ ಎಸಗಿರುವ ಆಪಾದನೆ ಸಾಬೀತಾಗಿರುತ್ತದೆ. ಪ್ರಥಮ ದರ್ಜೆ ಸಹಾಯಕ ಸಿ.ಎನ್.ನಾಗೂರ ಅನಧಿಕೃತ ಗೈರುಹಾಜರಿ ಆಗಿರುವ ಕುರಿತು ರಾಮದುರ್ಗ ತಹಶೀಲ್ದಾರ್ ಇವರು ಕಾರಣ ಕೇಳಿ ಲಿಖಿತ ನೋಟಿಸ್ ಜಾರಿಗೊಳಿಸಿರುತ್ತಾರೆ ಆದರೂ ಸೂಕ್ತ ಕಾರಣ ಹಾಗೂ ದಾಖಲಾತಿಗಳನ್ನು ಹಾಜರುಪಡಿಸಿರುವುದಿಲ್ಲ. ಅದೇ ರೀತಿಯಲ್ಲಿ ಪ್ರಥಮ ದರ್ಜೆ ಸಹಾಯಕ ಎ.ಬಿ.ಬಸರಗಿ ಅವರು ಲಿಖಿತ ಹೇಳಿಕೆ ಸಲ್ಲಿಸಿದ್ದು, ಕಾರಣ ಸಮಂಜಸವಾಗಿಲ್ಲ ಎಂದು ಸತ್ಯಾಸತ್ಯತೆ ಪರಿಶೀಲಿಸಿದಾಗ ನೌಕರರ ಮೇಲೆ ಇರುವ ಆಪಾದನೆಯ ಸಾಬೀತಾಗಿರುತ್ತದೆ. ಆದಕಾರಣ ಕರ್ನಾಟಕ ನಾಗರಿಕ ಸೇವಾ ನಿಯಮಗಳು 1957ರ ನಿಯಮ 8ರ ಮೇರೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸರ್ಕಾರಿ ಕರ್ತವ್ಯದಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
3 years ago
Burning issues of State must be discussed in Bar Associations, says CM Bommai
3 years ago
No dissatisfaction in BJP, CM Bommai clarifies
3 years ago
Maharashtra CM must not try to create row among the chief ministers, opined CM Bommai
3 years ago
students of st paul observed the ‘Save Earth Day’ in a unique way.
3 years ago
ತೃತೀಯ ಲಿಂಗಿಗಳಿಗೆ ಸಾಮಾಜಿಕ ಹಕ್ಕುಗಳ ಕುರಿತು ಅರಿವು ಕಾರ್ಯಾಗಾರ
3 years ago
ಮಹಾರಾಷ್ಟ್ರ, ಗೋವಾಗೆ ಹೋಗಬೇಡಿ: ಸಿಎಂ ಭೇಟಿಯಾಗಿ ಚರ್ಚೆ ಮಾಡೋಣ: ಬೆಳಗಾವಿ ಉದ್ಯಮಿಗಳಿಗೆ ಅಭಯ್ ಪಾಟೀಲ್ ಮನವಿ..!
3 years ago
Congress allegations backfire them, says CM Bommai
