Uncategorized

ನಕಲಿ ವೈದ್ಯನಿಗೆ ತರಾಟೆ ತೆಗೆದುಕೊಂಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

Share

ಧಾರವಾಡ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕರಿಸುವ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನಕಲಿ ವೈದ್ಯನಿಗೆ ತರಾಟೆ ತೆಗೆದುಕೊಂಡರು

ಸೀಜ್ ಆಗಿರುವ ಕ್ಲಿನಿಕ್ ಓಪನ್ ಮಾಡಿಸಿಕೊಂಡುವಂತೆ ನಕಲಿ ವೈದ್ಯರಾಗಿದ್ದ ತರುಣಕುಮಾರ ರಾಯ್ ಮನವಿ ಮಾಡಿದಾಗ ಸಚಿವರು ಕೆಂಡಾಮಂಡಲವಾಗಿದ್ದಾರೆ
ಸಚಿವರ ಬಳಿ ತರುಣಕುಮಾರರನ್ನನ್ನು ಕರೆದುಕೊಂಡು ಬಂದಿದ್ದ ಕಾಂಗ್ರೆಸ್ ಮುಖಂಡ ಮುತ್ತುರಾಜ್ ಮಾಖಡವಾಲೆ ಮೇಲೂ ಸಂತೋಷ್ ಲಾಡ್ ಗರಂ ಆಗಿದ್ದಾರೆ
ಕಳೆದ ಕೆಲ ದಿನಗಳ ಹಿಂದೆ ತರುಣಕುಮಾರ್ ರಾಯ್ ಕ್ಲಿನಿಕ್ ಸೀಜ್ ಮಾಡಿದ್ದ ಅಧಿಕಾರಿಗಳು ತಾಲೂಕಾ ವೈದ್ಯಾಧಿಕಾರಿಯಿಂದ ನಕಲಿ ಕ್ಲಿನಿಕ್ ಮೇಲೆ ದಾಳಿ ಮಾಡಿದ್ದರು 30 ವರ್ಷಗಳಿಂದ ಕ್ಲಿನಿಕ್ ನಡೆಸುತ್ತಿದ್ದ ತರುಣಕುಮಾರ್ ರಾಯ್ ಪಿಯುಸಿ ಓದಿ ಫೈಲ್ಸ್ ಖಾಯಿಲೆಗಳಿಗೆ ಚಿಕಿತ್ಸೆ ನೀಡುತ್ತಿದ್ದರು ಆಂದ್ರಮೂಲದ ತರುಣಕುಮಾರ ಧಾರವಾಡದ ಬೂಸಪ್ಪ ಚೌಕ್ ನಲ್ಲಿ ಅನಧಿಕೃತ ಕ್ಲಿನಿಕ್ ನಲ್ಲಿ‌ ಚಿಕಿತ್ಸೆನೀಡುತ್ತಿದ್ದರು ಸೀಜ್ ಆದ ಕ್ಲಿನಿಕ್ ಓಪನ್ ಮಾಡಿಸಿಕೊಡುಂತೆ ಸಚಿವರ ಮೇಲೆ ಒತ್ತಾಯ ಮಾಡಿದಾಗ ಇಬ್ಬರನ್ನೂ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು ರಿಜಿಸ್ಟ್ರೇಷನ್ ಇಲ್ದೆ ವೈದ್ಯಕೀಯ ವೃತ್ತಿ ನಡೆಸಲು ಸಾಧ್ಯವಿಲ್ಲ ಎಂದ ಸಚಿವ್ ಲಾಡ್ ಗರಂ ಆಗಿದ್ದಾರೆ. ಬೈಟ್

Tags: