Uncategorized

ಬಿ ಎಸ್ ಯಡಿಯೂರಪ್ಪನವರಿಗೆ ಜನ್ಮ ದಿನದ ಶುಭಾಶಯ ಕೋರಿದ ಹುಕ್ಕೇರೀಶ

Share

ಹೋರಾಟವನ್ನೇ ಬದುಕಾಗಿಸಿಕೊಂಡ, ಜನಸೇವೆಯನ್ನೇ ಬದುಕಿನ ಗುರಿಯಾಗಿಸಿಕೊಂಡ ಧೀಮಂತ, ಸವಾಲುಗಳನ್ನು ಲೆಕ್ಕಿಸದೆ ಮುನ್ನುಗ್ಗುವ ರಾಜಕೀಯ ರಂಗದ ಛಲದಂಕ ಮಲ್ಲ, ದಕ್ಷಿಣ ಭಾರತದಲ್ಲಿ ಕಮಲವನ್ನು ಅರಳಿಸಿದ ಧೀಮಂತ ನಾಯಕ, ಜನಪರ ಯೋಜನೆಗಳ ಸರದಾರ ಶ್ರೀ.ಬಿ ಎಸ್ ಯಡಿಯೂರಪ್ಪನವರಿಗೆ ಜನ್ಮ ದಿನದ ಶುಭಾಶಯಗಳು

ಶುಭಾಶಯ ಕೋರುವವರು ಕರ್ನಾಟಕ ರಾಜ್ಯ ಬಿಸಿಯೂಟ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾದ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು

Tags: