Uncategorized

ನಿಪ್ಪಾಣಿಯಲ್ಲಿ ಧರ್ಮವೀರ ಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ

Share


ನಿಪ್ಪಾಣಿಯ ನ್ಯೂ ಸಂಭಾಜಿ ನಗರದಲ್ಲಿ ಸ್ವರಾಜ್ಯದ ರಕ್ಷಕ ಧರ್ಮವೀರ ಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆಯನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ರವರ ಶುಭ ಹಸ್ತಗಳಿಂದ ಅನಾವರಣಗೊಳಿಸಲಾಯಿತು.

ಈ ಸಂದರ್ಭದಲ್ಲಿ ನಿಪಾಣಿ ಕ್ಷೇತ್ರದ ಮಾಜಿ ಶಾಸಕರಾದ ಕಾಕಾಸಾಹೇಬ ಪಾಟೀಲ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮಣ ಚಿಂಗಳೆ, ಎಲ್ಲಾ ಪದಾಧಿಕಾರಿಗಳು, ಸಂಭಾಜಿ ನಗರ ಮಿತ್ರ ಮಂಡಳ ಮೊದಲಾದವರು ಉಪಸ್ಥಿತರಿದ್ದರು.

Tags: